24.7 C
ಪುತ್ತೂರು, ಬೆಳ್ತಂಗಡಿ
August 5, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ


ಕೊಕ್ಕಡ: ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಕನಾ೯ಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಕಾಂಗ್ರೆಸ್‌ ಪಕ್ಷದ ಬೃಹತ್‌ ಕಾಯ೯ಕತ೯ರ ಸಭೆಯು ಮಾ.3ರಂದು ಕೊಕ್ಕಡ ಅಪೇಕ್ಷ ಕಾಂಪ್ಲೆಕ್ಸ್ ಬಳಿ ಜರಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಮೇಲ್ಮನೆ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್, ವಿಧಾನ ಪರಿಷತ್‌ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಮಂಜುನಾಥ್ ಭಂಡಾರಿ ಮಾತನಾಡಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕರೆ ನೀಡಿದರು.

ಕಾಯ೯ಕ್ರಮದಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕರಾದ ಕೆ ವಸಂತ ಬಂಗೇರ, ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್‌ ಕಾಂಗ್ರೆಸ್‌ ನಗರ ಅಧ್ಯಕ್ಷ ಶೈಲೇಶ್‌ ಕುಮಾರ್‌, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಚುನಾವಣಾ ಸಂಯೋಜಕ ಕೃಷ್ಣ ಮೂರ್ತಿ, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಶಶಿಧರ್ ಹೆಗ್ಡೆ, ಪ್ರಮುಖರಾದ ರಾಜಶೇಖರ್ ಅಜ್ರಿ, ಅಬ್ದುಲ್‌ರಹಿಮಾನ್‌ ಪಡ್ಪು, ಜಿ.ಪಂ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ಶಾಹುಲ್‌ ಹಮೀದ್‌, ಸಾಹಿದ್ ತೆಕ್ಕಿಲ, ಸುಭಾಶ್ಚಂದ್ರ, ಅಭಿನಂದನ್‌ ಹರೀಶ್‌ ಕುಮಾರ್‌, ದ.ಕ ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾಯ೯ದಶಿ೯ ಪ್ರವೀಣ್‌ ಫೆನಾ೯ಂಡಿಸ್‌ ಕಾಂಗ್ರೆಸ್ ಕಾರ್ಯಕರ್ತರು, ಸದಸ್ಯರು ಉಪಸ್ಥಿತರಿದ್ದರು.

̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya
error: Content is protected !!