26.5 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬೆಳ್ತಂಗಡಿ ವೃತ್ತ ಅ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ ಮಾಹಿತಿ ಮತ್ತು ಚುನಾವಣಾ ಅಪರಾಧದ ಬಗ್ಗೆ, ಪೊಲೀಸ್ ಇನ್ಸ್ಪೆಕ್ಟರ್ ಸತ್ಯ ನಾರಾಯಣ, ಹಾಗೂ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ, ಬಿ ನೇತೃತ್ವದಲ್ಲಿ ಮಾಹಿತಿ ನೀಡಲಾಯಿತು.


ಬೆಳ್ತಂಗಡಿ ಸಕ೯ಲ್ ವೃತ್ತ ದ ಎಲ್ಲಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ , ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಮಾಹಿತಿ ತಿಯನ್ನು ಪಡೆದುಕೊಂಡರು.

Related posts

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!