May 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

ಬೆಳ್ತಂಗಡಿ : ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಳದಂಗಡಿ ಜಿ.ಪಂ ವ್ಯಾಪ್ತಿಯ ಬೃಹತ್ ಸಾರ್ವಜನಿಕ ಸಭೆ ಮಾ.3ರಂದು ಅಳದಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು.


ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಉದ್ಘಾಟಿಸಿ ದರು. ವಿರೋಧ ಪಕ್ಷದ ನಾಯಕ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.‌ಹರೀಶ್ ಕುಮಾರ್, ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ರಾಜಶೇಖರ ಅಜ್ರಿ, ಮಾಜಿ ಮೆಯರ್ ಶಶಿಧರ ಹೆಗ್ಡೆ, ಕೆಪಿಸಿಸಿ ಸಂಯೋಜಕ ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ನಗರ‌ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಗೌಡ , ಕೆಪಿಸಿಸಿ ಸದಸ್ಯ ಕೇಶವ ಗೌಡ,
ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಶೇಖರ ಕುಕ್ಕೇಡಿ, ವಿವಿಧ ಘಟಕಗಳ ಮುಖಂಡರಾದ ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ನಮನ, ಪ್ರಶಾಂತ್ ವೇಗಸ್, ವಂದನಾ ಭಂಡಾರಿ,‌ನಮಿತಾ‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya
error: Content is protected !!