24.7 C
ಪುತ್ತೂರು, ಬೆಳ್ತಂಗಡಿ
August 5, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ


ಕೊಕ್ಕಡ: ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಕನಾ೯ಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಕಾಂಗ್ರೆಸ್‌ ಪಕ್ಷದ ಬೃಹತ್‌ ಕಾಯ೯ಕತ೯ರ ಸಭೆಯು ಮಾ.3ರಂದು ಕೊಕ್ಕಡ ಅಪೇಕ್ಷ ಕಾಂಪ್ಲೆಕ್ಸ್ ಬಳಿ ಜರಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಮೇಲ್ಮನೆ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್, ವಿಧಾನ ಪರಿಷತ್‌ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಮಂಜುನಾಥ್ ಭಂಡಾರಿ ಮಾತನಾಡಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕರೆ ನೀಡಿದರು.

ಕಾಯ೯ಕ್ರಮದಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕರಾದ ಕೆ ವಸಂತ ಬಂಗೇರ, ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್‌ ಕಾಂಗ್ರೆಸ್‌ ನಗರ ಅಧ್ಯಕ್ಷ ಶೈಲೇಶ್‌ ಕುಮಾರ್‌, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಚುನಾವಣಾ ಸಂಯೋಜಕ ಕೃಷ್ಣ ಮೂರ್ತಿ, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಶಶಿಧರ್ ಹೆಗ್ಡೆ, ಪ್ರಮುಖರಾದ ರಾಜಶೇಖರ್ ಅಜ್ರಿ, ಅಬ್ದುಲ್‌ರಹಿಮಾನ್‌ ಪಡ್ಪು, ಜಿ.ಪಂ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ಶಾಹುಲ್‌ ಹಮೀದ್‌, ಸಾಹಿದ್ ತೆಕ್ಕಿಲ, ಸುಭಾಶ್ಚಂದ್ರ, ಅಭಿನಂದನ್‌ ಹರೀಶ್‌ ಕುಮಾರ್‌, ದ.ಕ ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾಯ೯ದಶಿ೯ ಪ್ರವೀಣ್‌ ಫೆನಾ೯ಂಡಿಸ್‌ ಕಾಂಗ್ರೆಸ್ ಕಾರ್ಯಕರ್ತರು, ಸದಸ್ಯರು ಉಪಸ್ಥಿತರಿದ್ದರು.

̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲̲

Related posts

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya
error: Content is protected !!