September 6, 2026
ತಾಲೂಕು ಸುದ್ದಿನಿಧನ

ಬಳಂಜ:ಆಮ್ಮಿ ಪೂಜಾರಿ ನಿಧನ

ಬಳಂಜ:ನಾಲ್ಕೂರು ಗ್ರಾಮದ ಸೂಳಬೆಟ್ಟು ಮಜಲು ಮನೆಯ ಪ್ರಗತಿಪರ ಕೃಷಿಕ ಅಮ್ಮಿ ಪೂಜಾರಿ (73ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ 4 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದು, ಕೊಡುಗೈ ದಾನಿಯಾಗಿ,ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ ಜಾನಕಿ,4 ಮಕ್ಕಳಾದ ಪುಷ್ಪಲತಾ,ಸುಚೇತನಾ,ತಾರನಾಥ,ನಯನ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!