September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ ,ಸದಸ್ಯರಾದ ಹಾಗೂ ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ಸಮಿತಿ ಸದಸ್ಯರಾದ ಅಂಬಾ ಬಿ.ಆಳ್ವ ನಾಳ, ದಿನೇಶ್ ಗೌಡ ಕಲಾಯಿತೊಟ್ಟು, ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ ನಾಳ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಗೇರುಕಟ್ಟೆ,ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ, ಕಳಿಯ ಗ್ರಾಮದ ಪಂಚಾಯತ್ ಸದಸ್ಯ ಸುಧಾಕರ ಮಜಲು, ಪ್ರಮುಖರಾದ ಸದಸ್ಯರಾದ ಉಮನಾಥ ಶೆಟ್ಟಿ,ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಸದಾಶಿವ ನ್ಯಾಕ್ ಹೀರ್ಯ, ಜಗನಾಥ ಪೂಜಾರಿ ವಂಜಾರೆ, ವಿವೇಕ್ ಆಳ್ವ, ಸೋಮಪ್ಪ ಗೌಡ, ಶಶಿಧರ ಶೆಟ್ಟಿ, ಜಯಚಂದ್ರ ಆಚಾರ್ಯ, ಉಮೇಶ್ ಗೌಡ,ಲೋಕೇಶ್ ನಾಳ, ಶೋಭಾ ನಾಳ, ಕಟ್ಟಡ ನಿರ್ಮಾಣ ಮೇಸ್ತ್ರಿ ಕೊರಗಪ್ಪ ನಾಳ, ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಕುಂಭಶ್ರೀ ಸಂಸ್ಥೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!