22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ ,ಸದಸ್ಯರಾದ ಹಾಗೂ ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ಸಮಿತಿ ಸದಸ್ಯರಾದ ಅಂಬಾ ಬಿ.ಆಳ್ವ ನಾಳ, ದಿನೇಶ್ ಗೌಡ ಕಲಾಯಿತೊಟ್ಟು, ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ ನಾಳ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಗೇರುಕಟ್ಟೆ,ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ, ಕಳಿಯ ಗ್ರಾಮದ ಪಂಚಾಯತ್ ಸದಸ್ಯ ಸುಧಾಕರ ಮಜಲು, ಪ್ರಮುಖರಾದ ಸದಸ್ಯರಾದ ಉಮನಾಥ ಶೆಟ್ಟಿ,ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಸದಾಶಿವ ನ್ಯಾಕ್ ಹೀರ್ಯ, ಜಗನಾಥ ಪೂಜಾರಿ ವಂಜಾರೆ, ವಿವೇಕ್ ಆಳ್ವ, ಸೋಮಪ್ಪ ಗೌಡ, ಶಶಿಧರ ಶೆಟ್ಟಿ, ಜಯಚಂದ್ರ ಆಚಾರ್ಯ, ಉಮೇಶ್ ಗೌಡ,ಲೋಕೇಶ್ ನಾಳ, ಶೋಭಾ ನಾಳ, ಕಟ್ಟಡ ನಿರ್ಮಾಣ ಮೇಸ್ತ್ರಿ ಕೊರಗಪ್ಪ ನಾಳ, ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya
error: Content is protected !!