24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

ಶಿರ್ಲಾಲು: ಇಲ್ಲಿನ ಕರ್ದೊಟ್ಟು ಮನೆಯ, ಕೃಷಿಕ ಶ್ರೀಧರ ಪೂಜಾರಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.3 ರಂದು ನಿಧನರಾದರು.

ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಶಿರ್ಲಾಲುವಿನಲ್ಲಿ ಕಟ್ಟಿ ಬೆಳೆಸುವಲ್ಲಿ ಶ್ರಮ ವಹಿಸಿದ್ದರು.

ಮೃತರು ಪತ್ನಿ ಡೀಕಮ್ಮ,4 ಮಕ್ಕಳಾದ ಯೋಗೀಶ್, ದಿನೇಶ್,ಸುರೇಶ್,ರವಿಕಲಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!