29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

ಶಿರ್ಲಾಲು: ಇಲ್ಲಿನ ಕರ್ದೊಟ್ಟು ಮನೆಯ, ಕೃಷಿಕ ಶ್ರೀಧರ ಪೂಜಾರಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.3 ರಂದು ನಿಧನರಾದರು.

ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಶಿರ್ಲಾಲುವಿನಲ್ಲಿ ಕಟ್ಟಿ ಬೆಳೆಸುವಲ್ಲಿ ಶ್ರಮ ವಹಿಸಿದ್ದರು.

ಮೃತರು ಪತ್ನಿ ಡೀಕಮ್ಮ,4 ಮಕ್ಕಳಾದ ಯೋಗೀಶ್, ದಿನೇಶ್,ಸುರೇಶ್,ರವಿಕಲಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya
error: Content is protected !!