23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

ಶಿರ್ಲಾಲು: ಇಲ್ಲಿನ ಕರ್ದೊಟ್ಟು ಮನೆಯ, ಕೃಷಿಕ ಶ್ರೀಧರ ಪೂಜಾರಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.3 ರಂದು ನಿಧನರಾದರು.

ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಶಿರ್ಲಾಲುವಿನಲ್ಲಿ ಕಟ್ಟಿ ಬೆಳೆಸುವಲ್ಲಿ ಶ್ರಮ ವಹಿಸಿದ್ದರು.

ಮೃತರು ಪತ್ನಿ ಡೀಕಮ್ಮ,4 ಮಕ್ಕಳಾದ ಯೋಗೀಶ್, ದಿನೇಶ್,ಸುರೇಶ್,ರವಿಕಲಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!