July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

ಶಿರ್ಲಾಲು: ಇಲ್ಲಿನ ಕರ್ದೊಟ್ಟು ಮನೆಯ, ಕೃಷಿಕ ಶ್ರೀಧರ ಪೂಜಾರಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.3 ರಂದು ನಿಧನರಾದರು.

ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಶಿರ್ಲಾಲುವಿನಲ್ಲಿ ಕಟ್ಟಿ ಬೆಳೆಸುವಲ್ಲಿ ಶ್ರಮ ವಹಿಸಿದ್ದರು.

ಮೃತರು ಪತ್ನಿ ಡೀಕಮ್ಮ,4 ಮಕ್ಕಳಾದ ಯೋಗೀಶ್, ದಿನೇಶ್,ಸುರೇಶ್,ರವಿಕಲಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya
error: Content is protected !!