23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya
error: Content is protected !!