July 23, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya
error: Content is protected !!