30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya
error: Content is protected !!