September 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya
error: Content is protected !!