23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!