September 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya
error: Content is protected !!