September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿ
ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ
ಅರಣ್ಯ ನಾಶವಾಗಿದೆ.


ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವ
ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿರುವ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯವಲ್ಲದೆ ಪ್ರಾಣಿ-ಪಕ್ಷಿಗಳ ಸಾವು‌ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿ ದ್ದು, , ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರ ಸಾಥ್ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡಿದ್ದು, ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಇದರಿಂದಾಗಿ ಬೆಂಕಿ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Related posts

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ಕಡಿರುದ್ಯಾವರ ಕುಕ್ಕಾವು ಕಾರ್ಯಕ್ಷೇತ್ರದಿಂದ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!