July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿ
ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ
ಅರಣ್ಯ ನಾಶವಾಗಿದೆ.


ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವ
ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿರುವ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯವಲ್ಲದೆ ಪ್ರಾಣಿ-ಪಕ್ಷಿಗಳ ಸಾವು‌ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿ ದ್ದು, , ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರ ಸಾಥ್ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡಿದ್ದು, ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಇದರಿಂದಾಗಿ ಬೆಂಕಿ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Related posts

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!