27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!