September 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ
ಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ಸುಜಾತ ಪೂಜಾರ್ತಿಯವರ ಮನೆಯ ಮೇಲ್ಛಾವಣಿ ರಿಪೇರಿಗೆ ರೂ 5 ಸಾವಿರ ಸಹಾಯಹಸ್ತವನ್ನು ನೀಡಿ ಸಹಕರಿಸಲಾಯಿತು‌.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ,ಉಪಾಧ್ಯಕ್ಷರುಗಳಾದ
ಶಂಕರ ಪೂಜಾರಿ,ಯಶೋಧರ ಪೂಜಾರಿ, ಪ್ರಧಾನ ಕಾರ್ಯದರ್ಶಿಡೀಕಯ್ಯಪೂಜಾರಿ,ಕೋಶಾಧಿಕಾರಿ ಹರೀಶ್ ಪೂಜಾರಿ ,ನಿರ್ದೇಶಕರುಗಳಾದ ವಸಂತ ಪೂಜಾರಿ,ಸುನಿಲ್ ಪೂಜಾರಿ ,ಕೀರ್ತನ್ ಪೂಜಾರಿ, ಗುರುರಾಜ್ ಪೂಜಾರಿ
ಪ್ರಕಾಶ್ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!