23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

ಧರ್ಮಸ್ಥಳ : ಬೆಳ್ತಂಗಡಿ ನ್ಯಾಯಲಯದ ತನಿಖಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ
2 ವಷ೯ದಿಂದ ತಲೆಮರೆಸಿಕೊಂಡಿದ್ದ ಸೋನು ಜೋಯಿ(32ವ) ವಾಲಾಡಿ ಮನೆ ಶಿಬಾಜೆ ಗ್ರಾಮ ಎಂಬಾತನನ್ನು ಮಾ. 6 ರಂದು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ, ನೆಲ್ಯಾಡಿ ಬಸ್ಸು ತಂಗುದಾಣದಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಉಪನಿರೀಕ್ಷಕರಾದ ಅನಿಲ್ ಕುಮಾರ್ ಡಿ ರವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸು ಠಾಣಾ ಹೆಚ್ ಸಿ ರಾಜೇಶ್,ಹೆಚ್.ಸಿ ಮಂಜುನಾಥ್ ,ಹಾಗೂ ಪಿ.ಸಿ ಮಲ್ಲಿಕಾಜು೯ನ ರವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya
error: Content is protected !!