22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

ಧರ್ಮಸ್ಥಳ : ಬೆಳ್ತಂಗಡಿ ನ್ಯಾಯಲಯದ ತನಿಖಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ
2 ವಷ೯ದಿಂದ ತಲೆಮರೆಸಿಕೊಂಡಿದ್ದ ಸೋನು ಜೋಯಿ(32ವ) ವಾಲಾಡಿ ಮನೆ ಶಿಬಾಜೆ ಗ್ರಾಮ ಎಂಬಾತನನ್ನು ಮಾ. 6 ರಂದು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ, ನೆಲ್ಯಾಡಿ ಬಸ್ಸು ತಂಗುದಾಣದಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಉಪನಿರೀಕ್ಷಕರಾದ ಅನಿಲ್ ಕುಮಾರ್ ಡಿ ರವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸು ಠಾಣಾ ಹೆಚ್ ಸಿ ರಾಜೇಶ್,ಹೆಚ್.ಸಿ ಮಂಜುನಾಥ್ ,ಹಾಗೂ ಪಿ.ಸಿ ಮಲ್ಲಿಕಾಜು೯ನ ರವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.

Related posts

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಆರಂಬೋಡಿ ಯುವ ಬಂಟರ ಸಂಘದಿಂದ ಸಮಾಜಸೇವಕ ಮನೋಜ್ ಶೆಟ್ಟಿ ಐತೇರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
error: Content is protected !!