22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಐ.ಬಿ.ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹಿಳಾ ವೃಂದದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.6ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ನೂತನ ಕಟ್ಟಡ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.

ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ಆಶಾ ಸತೀಶ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಉಜಿರೆ ಉದ್ಯಮಿ ಮೋಹನ್ ಕುಮಾರ್, ಧರ್ಮಸ್ಥಳ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ, ಮಹಿಳಾ ವೃಂದದ ಸ್ಥಾಪಕ ಕಾರ್ಯದರ್ಶಿ ಶಶಿಕಲಾ ಪಿ. ರಾವ್, ಕಾರ್ಯದರ್ಶಿ ವೀಣಾವಿನೋದ್ ಕುಮಾರ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಹಿಳಾ ವೃಂದದ ಪೂರ್ವಾಧ್ಯಕ್ಷೆ ಜಯಶ್ರೀ ಪಿ ನಾಯಕ್ ಹಾಗೂ ನ.ಪಂ. ಸದಸ್ಯ ಶರತ್ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.

ಸಂಧ್ಯಾ ಪ್ರಾರ್ಥಿಸಿ, ರಶ್ಮಿ ಪಟವರ್ಧನ್ ಸ್ವಾಗತಿಸಿ, ಹೇಮಾವತಿ ಕಾರ್ಯಕ್ರಮ ನಿರೂಪಿಸಿ,ಉಮಾ ಪಿ ರಾವ್ ಪ್ರಾಸ್ತಾವಿಕ ಮಾತನಾಡಿದರು.

Related posts

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya
error: Content is protected !!