September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಾದ ರಿಷಾನ್ ಶೆಟ್ಟಿ , ಅದ್ವಿತ್ ಪೂಜಾರಿ , ದಿಶಾ ಡಿ ಎ , ಅಭಿಜ್ಞ , ಉನ್ನತಿ ಎಸ್ ಅಮೀನ ನೆಬೀಸಾ ಶೈಭಾ ಇವರುಗಳು ಜಿಲ್ಲಾಧಿಕಾರಿಯವರ ನಿವಾಸದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ ರವಿಕುಮಾರ್ ರವರಿಂದ ಜಿಲ್ಲಾಮಟ್ಟದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಡಾ. ಕುಮಾರ್ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್ ದ.ಕ, ಡಾ ಎಂ ಮೋಹನ್ ಆಳ್ವ ಜಿಲ್ಲಾ ಮುಖ್ಯ ಆಯುಕ್ತರು ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಂಸ್ಥೆ ಮಂಗಳೂರು , ಜಿಲ್ಲಾ ಕಾರ್ಯದರ್ಶಿ ಎಂಜಿ ಕಜೆ , ಜಿಲ್ಲಾ ಸ್ಕೌಟ್ ಗೈಡ್ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಗೈಡ್ ಸಂಯೋಜನಕ ಶಿಕ್ಷಕಿ ಪ್ರಮೀಳ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಅಲ್ಲದೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಸದಾ ಸಹಕಾರವನ್ನು ನೀಡುತ್ತಿದ್ದಾರೆ

Related posts

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya
error: Content is protected !!