24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಐ.ಬಿ.ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹಿಳಾ ವೃಂದದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.6ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ನೂತನ ಕಟ್ಟಡ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.

ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ಆಶಾ ಸತೀಶ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಉಜಿರೆ ಉದ್ಯಮಿ ಮೋಹನ್ ಕುಮಾರ್, ಧರ್ಮಸ್ಥಳ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ, ಮಹಿಳಾ ವೃಂದದ ಸ್ಥಾಪಕ ಕಾರ್ಯದರ್ಶಿ ಶಶಿಕಲಾ ಪಿ. ರಾವ್, ಕಾರ್ಯದರ್ಶಿ ವೀಣಾವಿನೋದ್ ಕುಮಾರ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಹಿಳಾ ವೃಂದದ ಪೂರ್ವಾಧ್ಯಕ್ಷೆ ಜಯಶ್ರೀ ಪಿ ನಾಯಕ್ ಹಾಗೂ ನ.ಪಂ. ಸದಸ್ಯ ಶರತ್ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.

ಸಂಧ್ಯಾ ಪ್ರಾರ್ಥಿಸಿ, ರಶ್ಮಿ ಪಟವರ್ಧನ್ ಸ್ವಾಗತಿಸಿ, ಹೇಮಾವತಿ ಕಾರ್ಯಕ್ರಮ ನಿರೂಪಿಸಿ,ಉಮಾ ಪಿ ರಾವ್ ಪ್ರಾಸ್ತಾವಿಕ ಮಾತನಾಡಿದರು.

Related posts

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya
error: Content is protected !!