27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

ಮಡಂತ್ಯಾರು:ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿರುವ ಬುಲ್ಲೆಟ್ ಟ್ಯಾಂಕರ್ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರ್ ಕಡೆಗೆ ಬರುತ್ತಿರುವ ಓಮ್ನಿ ಕಾರು ಮಡಂತ್ಯಾರು ಮಸೀದಿ ಬಳಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ಮಾ.6ರಂದು ಸಂಜೆ ವರದಿಯಾಗಿದೆ.


ಘಟನೆಯಲ್ಲಿ ಓಮ್ಮಿ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!