25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಐ.ಬಿ.ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹಿಳಾ ವೃಂದದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.6ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ನೂತನ ಕಟ್ಟಡ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.

ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ಆಶಾ ಸತೀಶ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಉಜಿರೆ ಉದ್ಯಮಿ ಮೋಹನ್ ಕುಮಾರ್, ಧರ್ಮಸ್ಥಳ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ, ಮಹಿಳಾ ವೃಂದದ ಸ್ಥಾಪಕ ಕಾರ್ಯದರ್ಶಿ ಶಶಿಕಲಾ ಪಿ. ರಾವ್, ಕಾರ್ಯದರ್ಶಿ ವೀಣಾವಿನೋದ್ ಕುಮಾರ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಹಿಳಾ ವೃಂದದ ಪೂರ್ವಾಧ್ಯಕ್ಷೆ ಜಯಶ್ರೀ ಪಿ ನಾಯಕ್ ಹಾಗೂ ನ.ಪಂ. ಸದಸ್ಯ ಶರತ್ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.

ಸಂಧ್ಯಾ ಪ್ರಾರ್ಥಿಸಿ, ರಶ್ಮಿ ಪಟವರ್ಧನ್ ಸ್ವಾಗತಿಸಿ, ಹೇಮಾವತಿ ಕಾರ್ಯಕ್ರಮ ನಿರೂಪಿಸಿ,ಉಮಾ ಪಿ ರಾವ್ ಪ್ರಾಸ್ತಾವಿಕ ಮಾತನಾಡಿದರು.

Related posts

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!