25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

ಮಡಂತ್ಯಾರು:ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿರುವ ಬುಲ್ಲೆಟ್ ಟ್ಯಾಂಕರ್ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರ್ ಕಡೆಗೆ ಬರುತ್ತಿರುವ ಓಮ್ನಿ ಕಾರು ಮಡಂತ್ಯಾರು ಮಸೀದಿ ಬಳಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ಮಾ.6ರಂದು ಸಂಜೆ ವರದಿಯಾಗಿದೆ.


ಘಟನೆಯಲ್ಲಿ ಓಮ್ಮಿ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Related posts

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!