25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya
error: Content is protected !!