July 23, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya
error: Content is protected !!