23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya
error: Content is protected !!