25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya
error: Content is protected !!