September 6, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya
error: Content is protected !!