24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!