July 23, 2026
ಅಪರಾಧ ಸುದ್ದಿ

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

ಬೆಳ್ತಂಗಡಿ: ಮಂಗಳೂರು- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್‌ ಎಂಬಲ್ಲಿ ಬೈಕ್‌ ಹಾಗೂ ಸ್ಕಾಪಿ೯ಯೋ ವಾಹನಗಳ ನಡುವೆ ನಡೆದ ಸಂಭವಿಸಿದ ಭೀಕರ ರಸೆ ಅಪಘಾತದಲ್ಲಿ ಬೈಕ್‌ ಸವಾರ ದಾರುಣವಾಗಿ ಮೃತ ಪಟ್ಟ ಘಟನೆ ಇಂದು ಮಾ.7ರಂದು ಬೆಳಿಗ್ಗೆ ನಡೆದಿದೆ.

ಕಲ್ಮಂಜ ಗ್ರಾಮದ ಎಲೆಂಗಿ ಮನೆ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್‌ ಕುಮಾರ್‌ (55ವ) ಈ ದುಘ೯ಟನೆಯಲ್ಲಿ ಸಾವನ್ನಪ್ಪಿದ ನತದೃಷ್ಟರಾಗಿದ್ದಾರೆ. ಇವರು ಬೆಳಿಗ್ಗೆ ಮುಂಡಾಜೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಎಂದಿನಂತೆ ಕತ೯ವ್ಯಕ್ಕೆ ಹೋಗುತ್ತಿರುವ ಸಂದಭ೯ದಲ್ಲಿ ಈ ದುರಂತ ಸಂಭವಿಸಿದೆ. ತಮ್ಮ ಬೈಕ್‌ನಲ್ಲಿ ಮುಂಡಾಜೆಗೆ ಹೋಗುತ್ತಿರುವ

ಸಂದಭ೯ದಲ್ಲಿ ಎದುರಿನಿಂದ ಬರುತ್ತಿದ್ದ ಸ್ಕಾಪಿ೯ಯೋ ವಾಹನ ಹಾಗೂ ಬೈಕ್‌ ನಡುವೆ ಅಪಘಾತವಾಗಿ, ಗಂಭೀರ ಗಾಯಗೊಂಡ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಯಾವುದೇ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!