25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!