22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

ಪಟ್ರಮೆ : ಕಳೆದ ಹಲವು ವರ್ಷ ಗಳ ಜನರು ಬಹು ಮುಖ್ಯ ಬೇಡಿಕೆಗೆ ಶಾಸಕ ಹರೀಶ್ ಪೂಂಜ ಸ್ಪಂದಿಸಿ ಅವರು ಮಂಜೂರು ಗೊಳಿಸಿದ ರೂ. 40 ಲಕ್ಷ ಅನುದಾನದಲ್ಲಿ ಉಳಿಯ ಬೀಡಿನ ಬಳಿ ಕಾಲು ಸೇತುವೆಗೆ ಪಂಚಾಯತ್ ಅಧ್ಯಕ್ಷರಾದ ಮೋಹಿನಿ , ಉಪಾಧ್ಯಕ್ಷರಾದ ಯತೀಶ್ ,ಹಿರಿಯರ ಕಾರ್ಯಕರ್ತರಾದ ದೇವಪಾಲ್ ಅಜ್ರಿ, ಪಂಚಾಯತ್ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖ್, ಬೂತ್ ಅಧ್ಯಕ್ಷರು, ಬೂತ್ ಕಾರ್ಯದರ್ಶಿಗಳು, ಆ ಭಾಗದ ಎಲ್ಲ ಕಾರ್ಯಕರ್ತರು, ಊರವರು ಸೇರಿ ಕಾಲು ಸೇತುವೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya
error: Content is protected !!