September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2022-23ನೇ ಸಾಲಿನ ಅಂತರ್‌ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತಿ ವರ್ಷ ನೀಡಲಾಗುವ ಉತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಕಣಿಯೂರು ವಿಭಾಗ ವ್ಯಾಪ್ತಿಯ ರಕ್ತಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಆವರು ಆಯ್ಕೆಯಾಗಿದ್ದಾರೆ. ನಾಗವೇಣಿ ಅವರು ಕಳೆದ ೨೮ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಉತ್ತಮ ಸೇವೆ ಹಾಗೂ ಅಂಗನವಾಡಿಯಲ್ಲಿ ಹಮ್ಮಿಕೊಂಡ ವಿವಿಧ ಚಟುವಟಿಕೆಗಳು ಹಾಗೂ ಆವರ ಸೇವಾ ಮನೋಭಾವವನ್ನು ಗುರುತಿಸಿ ಇಲಾಖೆ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ನೀಡಿ ಗೌರವಿಸಿದೆ. ಮಾ.೮ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗವೇಣಿಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya
error: Content is protected !!