22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2022-23ನೇ ಸಾಲಿನ ಅಂತರ್‌ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತಿ ವರ್ಷ ನೀಡಲಾಗುವ ಉತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಕಣಿಯೂರು ವಿಭಾಗ ವ್ಯಾಪ್ತಿಯ ರಕ್ತಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಆವರು ಆಯ್ಕೆಯಾಗಿದ್ದಾರೆ. ನಾಗವೇಣಿ ಅವರು ಕಳೆದ ೨೮ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಉತ್ತಮ ಸೇವೆ ಹಾಗೂ ಅಂಗನವಾಡಿಯಲ್ಲಿ ಹಮ್ಮಿಕೊಂಡ ವಿವಿಧ ಚಟುವಟಿಕೆಗಳು ಹಾಗೂ ಆವರ ಸೇವಾ ಮನೋಭಾವವನ್ನು ಗುರುತಿಸಿ ಇಲಾಖೆ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ನೀಡಿ ಗೌರವಿಸಿದೆ. ಮಾ.೮ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗವೇಣಿಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!