September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.
5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಷಿಣಿ ಜನಾರ್ಧನ ಗೌಡ. ಉಪಾಧ್ಯಕ್ಷರಾದ ಕುಸುಮ ಎನ್. ಬಂಗೇರ. ಸದಸ್ಯರಾದ ಯಶೋಧರ ಶೆಟ್ಟಿ. ಸುಧಾಕರ ಮಜಲು.ವಿಜಯ ಗೌಡ. ಇಂದಿರಾ. ಶಕುಂತಲಾ .ದಿವಾಕರ.
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ.ಸ್ಥಳೀಯ ಪ್ರಮುಖರಾದ ಬಾಲಕೃಷ್ಣ ಬಿರ್ಮೊಟ್ಟು.ರಾಜೇಶ್ ಪೆರ್ಬಂಡ ಮೋಹನ್ ಗೌಡ. ಹರೀಶ್ ಗೌಡ ಸಂಬೊಳ್ಯ. ಸುರೇಶ್ ಆರ್. ಎನ್. ಗಂಗಯ್ಯ ಗೌಡ ಸಂಬೊಳ್ಯ. ಹರಿಪ್ರಸಾದ್ ಸಂಬೊಳ್ಯ. ಹೋಟೆಲ್ ಉದ್ಯಮಿಗಳಾದ ವಸಂತ್ ಶೆಟ್ಟಿ. ಸತೀಶ್ ಶೆಟ್ಟಿ. ಚುನಾವಣಾ ಉಸ್ತುವಾರಿ ಕರುಣಾಕರ ಕೊರಂಜ .ಉದಿತ್. ಪುರಂದರ.
ಕೇಶವ ಕುಲಾಯಿ. ಯೋಗೀಶ್ ಗೌಡ ಕುಲಾಯಿ. ಗಣೇಶ್ ಗೌಡ ಕುಲಾಯಿ. ರಾಕೇಶ್ ಕುಲಾಯಿ. ಪುಂಡಲಿಕ ಶೆಟ್ಟಿಕುಲಾಯಿ. ಸುದೇಶ್ ಶೆಟ್ಟಿ ಹರ್ಮಾಡಿ. ಲೋಕೇಶ್ ಗೌಡ . ತಮ್ಮಯ್ಯ ಗೌಡ ಖಂಡಿಗ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!