July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.
5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಷಿಣಿ ಜನಾರ್ಧನ ಗೌಡ. ಉಪಾಧ್ಯಕ್ಷರಾದ ಕುಸುಮ ಎನ್. ಬಂಗೇರ. ಸದಸ್ಯರಾದ ಯಶೋಧರ ಶೆಟ್ಟಿ. ಸುಧಾಕರ ಮಜಲು.ವಿಜಯ ಗೌಡ. ಇಂದಿರಾ. ಶಕುಂತಲಾ .ದಿವಾಕರ.
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ.ಸ್ಥಳೀಯ ಪ್ರಮುಖರಾದ ಬಾಲಕೃಷ್ಣ ಬಿರ್ಮೊಟ್ಟು.ರಾಜೇಶ್ ಪೆರ್ಬಂಡ ಮೋಹನ್ ಗೌಡ. ಹರೀಶ್ ಗೌಡ ಸಂಬೊಳ್ಯ. ಸುರೇಶ್ ಆರ್. ಎನ್. ಗಂಗಯ್ಯ ಗೌಡ ಸಂಬೊಳ್ಯ. ಹರಿಪ್ರಸಾದ್ ಸಂಬೊಳ್ಯ. ಹೋಟೆಲ್ ಉದ್ಯಮಿಗಳಾದ ವಸಂತ್ ಶೆಟ್ಟಿ. ಸತೀಶ್ ಶೆಟ್ಟಿ. ಚುನಾವಣಾ ಉಸ್ತುವಾರಿ ಕರುಣಾಕರ ಕೊರಂಜ .ಉದಿತ್. ಪುರಂದರ.
ಕೇಶವ ಕುಲಾಯಿ. ಯೋಗೀಶ್ ಗೌಡ ಕುಲಾಯಿ. ಗಣೇಶ್ ಗೌಡ ಕುಲಾಯಿ. ರಾಕೇಶ್ ಕುಲಾಯಿ. ಪುಂಡಲಿಕ ಶೆಟ್ಟಿಕುಲಾಯಿ. ಸುದೇಶ್ ಶೆಟ್ಟಿ ಹರ್ಮಾಡಿ. ಲೋಕೇಶ್ ಗೌಡ . ತಮ್ಮಯ್ಯ ಗೌಡ ಖಂಡಿಗ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya
error: Content is protected !!