March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya
error: Content is protected !!