September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya
error: Content is protected !!