26.2 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿರಾಜ್ಯ ಸುದ್ದಿ

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ


ಬೆಂಗಳೂರು,: ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಬೆಳ್ತಂಗಡಿ ಸಂಜೀವಿನಿ ಒಕ್ಕೂಟದ ೨೦೨೨-೨೩ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರನ್ನು ಇಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್‌ನ ನಿರ್ದೇಶಕಿ ಡಾ. ಆರ್. ರಾಘಪ್ರಿಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯ ಉತ್ತಮ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ್‌ಬೊಮ್ಮಾಯಿ, ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya
error: Content is protected !!