37.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

ಧಮ೯ಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಧರ್ಮಸ್ಥಳ ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ ಮಾ.8 ರಂದು ಧಮ೯ಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
‌ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು.
ಅಮೃತ ಜೀವನ ಪ್ರಯಾಸ್ ಸಿಂಚನ ಪುಸ್ತಕವನ್ನು ಶಿವಸುಬ್ರಹ್ಮಣ್ಯ ರಾಮನ್ ಅಧ್ಯಕ್ಷರು, ಸಿಡ್ಡಿ, ಮುಂಬೈ ಇವರು ಬಿಡುಗಡೆಗೊಳಿಸಿದರು. ಸಿಡ್ಡಿ, ಮುಂಬೈ ಸಂಸ್ಥೆಯ ಮುಖ್ಯ ಮಹಾ ಪ್ರಬಂಧಕರಾದ ರವಿತ್ಯಾಗಿ, ಉಪ ಮಹಾಪ್ರಬಂಧಕರಾದ ನಿತಿನ್ ಶುಕ್ಲಾ, ಯೋಜನೆ ಯ ಹಣಕಾಸು ನಿದೇ೯ಶಕ ಶಾಂತಾರಾಂ ಪೈ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮುಂಬೈ ಸಂಸ್ಥೆಯಿಂದ ಒಂದು ಸಾವಿರ ಕೋಟಿ ಸಾಲ ಮಂಜೂರು ಪಾತ್ರವನ್ನು ಹಸ್ತಾಂತರಿಸಲಾಯಿತು. ಮಹಿಳಾ ಉದ್ದಿಮೆದಾರರಿಗೆ ಸಾಲ ಮಂಜೂರಾತಿ ಪತ್ರ ವಿತರಿಸಲಾಯಿತು.
ಸುಮಂಗಲಾ ಮತ್ತು ‌ಕವಿತಾ ಪ್ರಾಥ೯ನೆ ಹಾಡಿದರು. ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್ ಸ್ವಾಗತಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya
error: Content is protected !!