24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.
5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಷಿಣಿ ಜನಾರ್ಧನ ಗೌಡ. ಉಪಾಧ್ಯಕ್ಷರಾದ ಕುಸುಮ ಎನ್. ಬಂಗೇರ. ಸದಸ್ಯರಾದ ಯಶೋಧರ ಶೆಟ್ಟಿ. ಸುಧಾಕರ ಮಜಲು.ವಿಜಯ ಗೌಡ. ಇಂದಿರಾ. ಶಕುಂತಲಾ .ದಿವಾಕರ.
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ.ಸ್ಥಳೀಯ ಪ್ರಮುಖರಾದ ಬಾಲಕೃಷ್ಣ ಬಿರ್ಮೊಟ್ಟು.ರಾಜೇಶ್ ಪೆರ್ಬಂಡ ಮೋಹನ್ ಗೌಡ. ಹರೀಶ್ ಗೌಡ ಸಂಬೊಳ್ಯ. ಸುರೇಶ್ ಆರ್. ಎನ್. ಗಂಗಯ್ಯ ಗೌಡ ಸಂಬೊಳ್ಯ. ಹರಿಪ್ರಸಾದ್ ಸಂಬೊಳ್ಯ. ಹೋಟೆಲ್ ಉದ್ಯಮಿಗಳಾದ ವಸಂತ್ ಶೆಟ್ಟಿ. ಸತೀಶ್ ಶೆಟ್ಟಿ. ಚುನಾವಣಾ ಉಸ್ತುವಾರಿ ಕರುಣಾಕರ ಕೊರಂಜ .ಉದಿತ್. ಪುರಂದರ.
ಕೇಶವ ಕುಲಾಯಿ. ಯೋಗೀಶ್ ಗೌಡ ಕುಲಾಯಿ. ಗಣೇಶ್ ಗೌಡ ಕುಲಾಯಿ. ರಾಕೇಶ್ ಕುಲಾಯಿ. ಪುಂಡಲಿಕ ಶೆಟ್ಟಿಕುಲಾಯಿ. ಸುದೇಶ್ ಶೆಟ್ಟಿ ಹರ್ಮಾಡಿ. ಲೋಕೇಶ್ ಗೌಡ . ತಮ್ಮಯ್ಯ ಗೌಡ ಖಂಡಿಗ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya
error: Content is protected !!