September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.
5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಷಿಣಿ ಜನಾರ್ಧನ ಗೌಡ. ಉಪಾಧ್ಯಕ್ಷರಾದ ಕುಸುಮ ಎನ್. ಬಂಗೇರ. ಸದಸ್ಯರಾದ ಯಶೋಧರ ಶೆಟ್ಟಿ. ಸುಧಾಕರ ಮಜಲು.ವಿಜಯ ಗೌಡ. ಇಂದಿರಾ. ಶಕುಂತಲಾ .ದಿವಾಕರ.
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ.ಸ್ಥಳೀಯ ಪ್ರಮುಖರಾದ ಬಾಲಕೃಷ್ಣ ಬಿರ್ಮೊಟ್ಟು.ರಾಜೇಶ್ ಪೆರ್ಬಂಡ ಮೋಹನ್ ಗೌಡ. ಹರೀಶ್ ಗೌಡ ಸಂಬೊಳ್ಯ. ಸುರೇಶ್ ಆರ್. ಎನ್. ಗಂಗಯ್ಯ ಗೌಡ ಸಂಬೊಳ್ಯ. ಹರಿಪ್ರಸಾದ್ ಸಂಬೊಳ್ಯ. ಹೋಟೆಲ್ ಉದ್ಯಮಿಗಳಾದ ವಸಂತ್ ಶೆಟ್ಟಿ. ಸತೀಶ್ ಶೆಟ್ಟಿ. ಚುನಾವಣಾ ಉಸ್ತುವಾರಿ ಕರುಣಾಕರ ಕೊರಂಜ .ಉದಿತ್. ಪುರಂದರ.
ಕೇಶವ ಕುಲಾಯಿ. ಯೋಗೀಶ್ ಗೌಡ ಕುಲಾಯಿ. ಗಣೇಶ್ ಗೌಡ ಕುಲಾಯಿ. ರಾಕೇಶ್ ಕುಲಾಯಿ. ಪುಂಡಲಿಕ ಶೆಟ್ಟಿಕುಲಾಯಿ. ಸುದೇಶ್ ಶೆಟ್ಟಿ ಹರ್ಮಾಡಿ. ಲೋಕೇಶ್ ಗೌಡ . ತಮ್ಮಯ್ಯ ಗೌಡ ಖಂಡಿಗ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya
error: Content is protected !!