38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya
error: Content is protected !!