September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya
error: Content is protected !!